ಚಿಕ್ಕಬಳ್ಳಾಪುರ: ಜನಪರ ಕೆಲಸ ಮಾಡಲು ವೇದಿಕೆ ಹಂಚಿಕೊ0ಡರೆ ಸಾಲದು; ನನಗೆ ಆಶೀರ್ವಾದ ಮಾಡಿದ ೮ ವರೆ ಲಕ್ಷ ಜನಬೆಂಬಲ ನನಗಿದೆ. ಮತದಾರರ ಪ್ರೀತಿ ವಿಶ್ವಾಸಕ್ಕೆ ತಕ್ಕಂತೆ ಕೆಸ ಮಾಡಿದರೆ ಸಾಕು. ಹೀಗಾಗಿ ಕೆಟ್ಟ ಮನಸ್ಥಿತಿ ಇರುವ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಎಂದೂ ಕೂಡ ವೇದಿಕೆ ಹಂಚಿಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು. ನಗರದಲ್ಲಿ ನಡೆದ ಸಮಾಜ ಸೇವಕ ಕೆ.ವಿ.ನವೀನ್ ಕಿರಣ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಆರೋಗ್ಯ ಸಚಿವರ […]
Crop Survey Problems: ಇತಿಹಾಸ ಆಗಾಗ ಮರುಕಳಿಸುತ್ತದೆ ಎನ್ನುವುದಕ್ಕೆ ಪಶ್ಚಿಮ ಘಟ್ಟದ, ಕರ್ನಾಟಕ ರಾಜ್ಯದ, ಚಿಕ್ಕಮಗಳೂರು ಜಿಲ್ಲೆಯ, ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ಭಂಡಿಗಡಿ ಗ್ರಾಮದ ಕೆಲವು...
Palestine flag: ಹಿಂದುಪರ ಕಾರ್ಯಕರ್ತರು ಚಿಕ್ಕಮಗಳೂರು ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ, ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ನಲ್ಲಿ ರೌಂಡ್ಸ್ ಹೊಡೆದ ಯುವಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ....
Assault on Doctor: ಚಿಕ್ಕಮಗಳೂರು ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಘಟನೆ ನಡೆದಿದೆ. ಘಟನೆಯನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಖಂಡಿಸಿದ್ದು, ಆರೋಪಿ ಮಹಿಳೆ ಮೇಲೆ ಕ್ರಮ...