ಬೀದರ್: ಬೀದರ್ನಲ್ಲಿ (Bidar news) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ (Contractor Death) ಪ್ರಕರಣದ ವಿಚಾರಣೆಗಾಗಿ ಸಿಐಡಿ (CID Enquiry) ಅಧಿಕಾರಿಗಳ ತಂಡ ಇಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದೆ. ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ವಿವಾದ ಎಬ್ಬಿಸಿತ್ತು. ಸಚಿನ್ ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅಧಿಕಾರಿಗಳು ತನಗೆ ನೀಡುತ್ತಿದ್ದ ಕಿರುಕುಳವನ್ನು ಉಲ್ಲೇಖಿಸಿದ್ದಾನೆ. ಇದರಿಂದಾಗಿ ಸಚಿವರ ಕುರ್ಚಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದ ವಿಪಕ್ಷ, ಖರ್ಗೆ […]
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ (Scandal) ಸಂಬಂಧ ಸಿಐಡಿ ವಿಚಾರಣೆ (CID interrogation) ಎದುರಿಸಿದ್ದ ಮಹಿಳಾ ಉದ್ಯಮಿಯೊಬ್ಬರು (Woman Entrepreneur) ನೇಣು ಬಿಗಿದುಕೊಂಡು ಆತ್ಮಹತ್ಯೆ...