Tuesday, 13th May 2025

ನಾಳೆಯಿಂದ ತರಗತಿ ಆರಂಭ, ವಿವಿಧ ಕಾಲೇಜುಗಳಿಗೆ ಸಚಿವರ ಭೇಟಿ

ಬೆಂಗಳೂರು: ಹೊಸ ವರ್ಷ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಗುಡಿಯ ಬಿಎಂಎಸ್ ಕಾಲೇಜು, ಜಯನಗರದ ನ್ಯಾಷನಲ್ ಕಾಲೇಜು, ವಿಜಯಾ ಕಾಲೇಜು, ಎನ್‍ಎಂಕೆಆರ್‍ವಿ ಕಾಲೇಜು ಹಾಗೂ ಆರ್‍ವಿ ಕಾಲೇಜುಗಳಿಗೆ ಭೇಟಿ ನೀಡಿ ಕಾಲೇಜುಗಳ ಆರಂಭಕ್ಕೆ ಮಾಡಿಕೊಂಡಿ ರುವ ಸಿದ್ಧತೆಯನ್ನು ಸಚಿವರು ಖುದ್ದು ಪರಿಶೀಲನೆ ಮಾಡಿದರು. ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿಯಂತೆ, […]

ಮುಂದೆ ಓದಿ