Saturday, 10th May 2025

madikeri circle

Kodagu bandh: ಸೇನಾನಿಗಳಿಗೆ ಅಪಮಾನ ಖಂಡಿಸಿ ಇಂದು ಕೊಡಗು ಜಿಲ್ಲೆ ಬಂದ್‌ಗೆ ಕರೆ

ಮಡಿಕೇರಿ: ಕೊಡಗು (Coorg news) ಮೂಲದ ವೀರ ಸೇನಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ (Social media) ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಡಿಸೆಂಬರ್ 12ರಂದು ಕೊಡಗು ಜಿಲ್ಲೆ ಬಂದ್‌ಗೆ (Kodagu bandh) ಕರೆ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ಕೇವಲ ಆರು ತಿಂಗಳ ಕಾಲ ಬಾರ್ ಕೌನ್ಸಿಲ್‌ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರು […]

ಮುಂದೆ ಓದಿ

murder case

Murder Case: ಕೊಲೆಯಾದ ಬಾಲಕಿಯ ಶವಕ್ಕೆ 18 ವರ್ಷಗಳ ಬಳಿಕ ಅಂತ್ಯಸಂಸ್ಕಾರ!

murder case: ಸಫಿಯಾಳ ಅಸ್ಥಿಪಂಜರ ಕಾಸರಗೋಡು ನ್ಯಾಯಾಲಯದ ಸುಪರ್ದಿಯಲ್ಲೇ 16 ವರ್ಷಗಳಿಂದ ಉಳಿದಿತ್ತು. ದೇಹದ ಅವಶೇಷಗಳನ್ನು ಹಸ್ತಾಂತರಿಸುವಂತೆ ಪೋಷಕರು ನ್ಯಾಯಾಲಯಕ್ಕೆ ಮನವಿ...

ಮುಂದೆ ಓದಿ