ಬೆಂಗಳೂರು: ಇಂದು ಬೆಳಗ್ಗಿನಿಂದ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ (Corruption) ಆರೋಪ ಹೊತ್ತಿರುವ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ (Town planning) ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಕೂಡ ದಾಳಿ ನಡೆದಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ಸುಸ್ತಾಗಿ ಹೋಗಿದ್ದಾರೆ. ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ಟೌನ್ ಪ್ಲಾನಿಂಗ್ ನಿರ್ದೇಶಕ […]
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಜಿಲ್ಲಾ ಕಾರಾಗೃಹದಲ್ಲಿ ಭ್ರಷ್ಟಾಚಾರದ ಮೊಕದ್ದಮೆಯಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು...
CM Siddaramaiah: ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಸಿಎಂ...