Sunday, 11th May 2025

ಭಕ್ತಿ-ಸಡಗರದ ದಸರಾ ಸಂಪನ್ನ

ಕೆ.ಜೆ.ಲೋಕೇಶ್ ಬಾಬು ಮೈಸೂರು ಅದ್ದೂರಿಯ ಮೈಸೂರು ಜಂಬೂ ಸವಾರಿ ಭವ್ಯ ಸಾಲಂಕೃತ ಮೆರವಣಿಗೆಗೆ ಸಾಕ್ಷಿಯಾದ ಲಕ್ಷಾಂತರ ಜನ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು   ಚಿನ್ನದಂಬಾರಿಯಲ್ಲಿ ಸರ್ವಾಲಂಕೃತಳಾಗಿದ್ದ ನಾಡದೇವತೆ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಅಂಬಾವಿಲಾಸ ಅರಮನೆ ಅಂಗಳದಿಂದ ಹೊರಟ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಜಂಬೂಸವಾರಿ, ಲಕ್ಷಾಂತರ ಮಂದಿಯ ಮನಸೂರೆ ಯೊಂದಿಗೆ ಬನ್ನಿಮಂಟಪ ತಲುಪುವ ಮೂಲಕ ಹತ್ತು ದಿನಗಳ ಕಾಲ ನಡೆದ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಸಂಪನ್ನಗೊಂಡಿತು. ಶುಭ ಮಕರ […]

ಮುಂದೆ ಓದಿ

KPCL Recruitment

ಇಂದಿನಿಂದ 21ರ ತನಕ ಹೈಕೋರ್ಟ್‌’ಗೆ ದಸರಾ ರಜೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ದಸರಾ ರಜೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 16ರ ಸೋಮವಾರದಿಂದ 21ರ ತನಕ ದಸರಾ ರಜೆ ಇರಲಿದೆ. ಈ ಅವಧಿಯಲ್ಲಿ ರಜಾಕಾಲೀನ ಪೀಠ ತುರ್ತು...

ಮುಂದೆ ಓದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ ಚಾಲನೆ ನೀಡಿದ್ದಾರೆ. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ....

ಮುಂದೆ ಓದಿ

ಅಕ್ಟೋಬರ್ 15-24 ರವರೆಗೆ ದಸರಾ ಮಹೋತ್ಸವ

ಮೈಸೂರು: ಈ ವರ್ಷ ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ಉತ್ಸವವನ್ನು ಆಚರಿಸಲಾಗುವುದು. 2023ರ ದಸರಾ ಮಹೋತ್ಸವದ ಕಾರ್ಯಸೂಚಿಯನ್ನು ಅರಮನೆ ಮಂಡಳಿ ಕಚೇರಿ ಯಲ್ಲಿ ಗುರುವಾರ ಪೂರ್ವಭಾವಿ...

ಮುಂದೆ ಓದಿ

ದಸರಾಗೆ ದೇಶದ ಜನತೆಗೆ ಶುಭ ಕೋರಿದ ರಾಹುಲ್ ಗಾಂಧಿ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ...

ಮುಂದೆ ಓದಿ