Monday, 12th May 2025

ದೀಪ್ ಸಿಧು ಬಂಧನ ಅವಧಿ ವಿಸ್ತರಣೆ

ನವದೆಹಲಿ: ನವದೆಹಲಿಯ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳ ಗಾದ ಪಂಜಾಬಿ ನಟ ದೀಪ್ ಸಿಧು ಬಂಧನ ಅವಧಿ ಏಳು ದಿನಗಳವರೆಗೆ ವಿಸ್ತರಣೆಯಾಗಿದೆ. ನಟ ದೀಪ್ ಸಿಧು ಹರಿಯಾಣದ ಕರ್ನಾಲ್‌ನಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದು ಆತನ ಪತ್ತೆಗೆ ಪೋಲೀಸರು ವ್ಯಾಪಕ ಶೋಧ ನಡೆಸಿದ್ದಲ್ಲದೆ ಅವನ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದ್ದರು. ಜನವರಿ 26 ರ ಹಿಂಸಾಚಾರದ ತನಿಖೆಯನ್ನು ಸ್ಥಳೀಯ ಪೋಲೀಸರು, ವಿಶೇಷ ಕೋಶ ಮತ್ತು ಅಪರಾಧ ಶಾಖೆಗಳು ಮೂರು […]

ಮುಂದೆ ಓದಿ

ದೆಹಲಿ ಹಿಂಸಾಚಾರ: ಆರೋಪಿ ದೀಪ್ ಸಿಧು ಬಂಧನ

ನವದೆಹಲಿ: ನವದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ಪ್ರಮುಖ ಆರೋಪಿ ದೀಪ್ ಸಿಧು ಅನ್ನು ದೆಹಲಿ ಪೊಲೀಸರ ವಿಶೇಷ ತಂಡ ಮಂಗಳವಾರ ಬಂಧಿಸಿದೆ....

ಮುಂದೆ ಓದಿ

ರೈತರ ಪ್ರತಿಭಟನೆ: ಹಿಂಸಾಚಾರದ ರೂವಾರಿ ಪಂಜಾಬಿ ಗಾಯಕ, ನಟ ದೀಪ್​ ಸಿಧು ?

ನವದೆಹಲಿ: ಗಣರಾಜ್ಯೋತ್ಸವ ದಿನ ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಲು ಕಾರಣ ಪಂಜಾಬಿ ಗಾಯಕ ಹಾಗೂ ನಟ ದೀಪ್​ ಸಿಧು ಎಂದು ಆರೋಪ ಕೇಳಿ ಬಂದಿದೆ. ದೆಹಲಿಯ...

ಮುಂದೆ ಓದಿ