Wednesday, 14th May 2025

ದೆಹಲಿ ವಿವಿ: ಮನುಸ್ಮೃತಿ ಕಲಿಕೆ ಪ್ರಸ್ತಾಪ ಕೆಂಗಣ್ಣಿಗೆ ಗುರಿ, ನಿರ್ಧಾರ ವಾಪಸ್

ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಎಲ್‌ಎಲ್‌ಬಿ ವಿದ್ಯಾರ್ಥಿಗಳಿಗೆ ಮನುಸ್ಮೃತಿ ಕಲಿಸುವ ಪ್ರಸ್ತಾಪ ಕೆಂಗಣ್ಣಿಗೆ ಗುರಿಯಾಗಿದೆ. ವಿಶ್ವವಿದ್ಯಾ ಲಯದ ಈ ನಿರ್ಧಾರಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ವಿರೋಧ ವ್ಯಕ್ತಪಡಿಸಿ, ಟೀಕಿಸಿದ್ದಾರೆ. ಹೀಗಾಗಿ ನಿರ್ಧಾರ ವಾಪಸ್ ಪಡೆಯಲಾಗಿದೆ. ಶುಕ್ರವಾರ ದೆಹಲಿ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಪದವಿಪೂರ್ವ ಕೋರ್ಸ್‌ಗಳಲ್ಲಿ ಮನುಸ್ಮೃತಿಯನ್ನು ಕಲಿಸುವ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಇರಿಸಲಾಗಿದೆ ಎಂಬ ವರದಿಗಳ ವಿವಾದ ಭುಗಿಲೆದ್ದ ನಂತರ, ಎಲ್‌ಎಲ್‌ಬಿ ವಿದ್ಯಾರ್ಥಿಗಳಿಗೆ ಪ್ರಾಚೀನ ಹಿಂದೂ ಕಾನೂನು ಪಠ್ಯವಾದ ‘ಮನುಸ್ಮೃತಿ’ ಬೋಧಿಸುವುದಿಲ್ಲ ಎಂದು ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ […]

ಮುಂದೆ ಓದಿ

ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ: ಕಪ್ಪು ಬಟ್ಟೆ ತೊಡದಂತೆ ಸುತ್ತೋಲೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭದ ಸಮಾ ರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದು, ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಕಪ್ಪು ಬಟ್ಟೆ ತೊಡದಂತೆ...

ಮುಂದೆ ಓದಿ

‘ಅನಧಿಕೃತ’ವಾಗಿ ಕ್ಯಾಂಪಸ್‌ಗೆ ಭೇಟಿ ನೀಡಬೇಡಿ: ದೆಹಲಿ ವಿವಿ ನೋಟೀಸ್‌

ನವದೆಹಲಿ: ಮುಂದಿನ ದಿನಗಳಲ್ಲಿ ‘ಅನಧಿಕೃತ’ವಾಗಿ ಕ್ಯಾಂಪಸ್‌ಗೆ ಭೇಟಿ ನೀಡದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿಗೆ ಎಚ್ಚರಿಕೆಯ ನೋಟಿಸ್‌ ನೀಡುವುದಾಗಿ ದೆಹಲಿ ವಿಶ್ವವಿದ್ಯಾಲಯ ಮಂಗಳವಾರ ತಿಳಿಸಿದೆ. ರಾಹುಲ್‌ ಗಾಂಧಿ ಅವರು...

ಮುಂದೆ ಓದಿ