ಬೀದರ್: ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor death) ಪ್ರಕರಣವನ್ನು ಸಿಐಡಿ ತನಿಖೆಗೆ (CID Enquiry) ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Home minister Dr G Parameshwar) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ. ಬೀದರ್ನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ (26) ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಮಾರು 7 ಪುಟಗಳ […]
ಕರ್ನಾಟಕ ಗೃಹ ಮಂತ್ರಿ ಜಿ.ಪರಮೇಶ್ವರ್ ಪ್ರಜ್ಞಾವಂತ, ಪ್ರಬುದ್ಧ ರಾಜಕಾರಣಿ. ಅವರೂ ರಾಹುಲ್ ಗಾಂಧಿಯಂತೆ ಮಾತನಾಡಿದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟೀಕಿಸಿದ್ದಾರೆ....
ದೇಶದ ವಿಶಿಷ್ಟ ಕಲೆ, ಪರಂಪರೆ, ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯ ನೀಡಿದ ಕೊಡುಗೆ ಅಪಾರ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. (Tumkur News) ಈ ಕುರಿತ...
Police Station: ಸದ್ಯ ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸ್ ಠಾಣೆ ಸೋರುವ ಕಟ್ಟಡದಲ್ಲಿ ನಡೆಯುತ್ತಿದೆ. ಇದರಿಂದ ಸಣ್ಣ ಮಳೆಗೂ ನೀರು ಠಾಣೆಯ ಒಳಗೆ ನಿಲ್ಲುವಂತಾಗಿದೆ....
Tumkur Dasara: ತುಮಕೂರು ದಸರಾ ಉತ್ಸವ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಿನಿ ಮ್ಯಾರಥಾನ್ನಲ್ಲಿ ಸಾರ್ವಜನಿಕರು ಉತ್ಸಾಹದಲ್ಲಿ ಪಾಲ್ಗೊಂಡು ಗಮನ ಸೆಳೆದರು. ನಗರದ ಸರ್ಕಾರಿ ಪದವಿಪೂರ್ವ...
ಗೃಹ ಸಚಿವ ಡಾ.ಜಿ. ಪರಮೇಶ್ವರ್ (Tumkur News) ಅವರಿಗೆ ಸಿಎಂ ಸ್ಥಾನ ಸಿಗಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ಹೇಳಿದ್ದಾರೆ. ದಸರಾ ಉದ್ಘಾಟನೆ ಬಳಿಕ...
Committee To Probe Scams: ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಚಿಸಿರುವ ವಿವಿಧ ತನಿಖಾ ಸಂಸ್ಥೆೆಗಳ ಪ್ರಗತಿ ಪರಿಶೀಲನೆ ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದ ಸಮಿತಿಯನ್ನು...