ಚಿಕ್ಕಮಗಳೂರು: ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ರೇಣುಕಾಚಾರ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಭಾನುವಾರ ಆನೆ (elephant) ಗಿಫ್ಟ್ ನೀಡಿದ್ದಾರೆ. ಆದರೆ ಇದು ಜೀವಂತ ಆನೆಯಲ್ಲ, ಅದೇ ರೀತಿ ಇರುವ ರೋಬೋಟಿಕ್ ಆನೆ. ಇದು ನೋಡುವುದಕ್ಕೆ ಜೀವಂತ ಆನೆಯಂತೆಯೇ ಭಾಸವಾಗುತ್ತದೆ. ವೀರಭದ್ರ ಎಂದು ಕರೆಯಲಾಗುವ ಈ ಆನೆಯನ್ನು ಅನಾವರಣಗೊಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ತಂತ್ರಜ್ಞಾನವು ದೇವಾಲಯಗಳಿಗೆ ಆನೆಗಳನ್ನು ಸಂಕೋಲೆಯಲ್ಲಿ ಇರಿಸದಂತೆ ಮಾಡಿದೆ ಎಂದರು. ರಂಭಾಪುರಿ ಮಠದ ನಿರ್ಧಾರವನ್ನು ಶ್ಲಾಘಿಸಿದ ಸಚಿವರು, ಆನೆಯನ್ನು […]
Elephant Attack: ಶಿವಮೊಗ್ಗ ಗುಡ್ಡದ ಅರಕೆರೆ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ 1200 ಬಾಳೆ ಗಿಡ ಹಾಗೂ 200 ಅಡಿಕೆ ಗಿಡ ನಾಶವಾಗಿವೆ....
viral vedio: ನಿನ್ನೆ ರಾತ್ರಿ ಮೈಸೂರು ಅರಮನೆಯ ಗಜಪಡೆಯ ಎರಡು ಆನೆಗಳು ಕೋಲಾಹಲ ಸೃಷ್ಟಿಸಿದವು....