Sunday, 11th May 2025

ಫೆ.21ರಂದು ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬಳ್ಳಾರಿ : ಫೆ.21ರಂದು ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಜನಾರ್ದನರೆಡ್ಡಿ ಹೊಸ ಪಕ್ಷ ಸ್ಥಾಪನೆ ಹಿನ್ನೆಲೆ ಟಕ್ಕರ್ ನೀಡಲು ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಮಾವೇಶ, ಕಾರ್ಯಕರ್ತರ ಸಂಘಟನಾ ಕಾರ್ಯಕ್ರಮಗಳಲ್ಲಿ ಶಾ ಭಾಗಿಯಾಗಲಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಚಾಣಕ್ಯ , ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಪುತ್ತೂರಿಗೆ ಆಗಮಿಸುವಿವೇಕಾನಂದ ವಿದ್ಯಾಸಂಸ್ಥೆಯ ಆವರಣದಲ್ಲಿ ಮಧ್ಯಾಹ್ನ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗ […]

ಮುಂದೆ ಓದಿ

ಅತಿಥಿ ಶಿಕ್ಷಕರಿಗೆ ಗೌರವಧನ: 175.05 ಕೋಟಿ ರೂ. ಬಿಡುಗಡೆ

ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ...

ಮುಂದೆ ಓದಿ

ವರ್ಷವಿಡೀ ವರ್ಗಾವಣೆ: ಬಿಜೆಪಿಯಲ್ಲೇ ಆಕ್ಷೇಪಣೆ

2 ತಿಂಗಳಲ್ಲಿ ಸಾವಿರಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ಎತ್ತಂಗಡಿ, ಸರಕಾರದಲ್ಲಿ ಆದೇಶಗಳ ಸುರಿಮಳೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಸಚಿವ ಸಂಪುಟ ನಿರ್ಧಾರ ಮತ್ತು ಸರಕಾರದ...

ಮುಂದೆ ಓದಿ