ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ದಲಿತ ಸಮಾಜದ ವಿರುದ್ಧ ಯುವರಾಜ್ ನಿಂದನಾತ್ಮಕ ಶಬ್ದ ಬಳಕೆ ಮಾಡಿದ್ದಾರೆಂದು ಎಂಟು ತಿಂಗಳ ಹಿಂದೆ ದೂರು ನೀಡ ಲಾಗಿತ್ತು. ಪೊಲೀಸರು ಯುವಿ ವಿರುದ್ಧ ಐಪಿಸಿ ಮತ್ತು ಎಸ್ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 2020ರ ಜೂನ್ ನಲ್ಲಿ ಕ್ರಿಕೆಟಿಗ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ನಲ್ಲಿ ಮಾತನಾಡುವ […]
ಹರಿಯಾಣ: ಹರಿಯಾಣದ ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಸ್ತಿ ಅಖಾಡಾ ನಡೆಯುತ್ತಿದ್ದ ಸಂದರ್ಭ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಘಟನೆ...
ಹಿಸ್ಸಾರ್ (ಹರ್ಯಾಣ): ಮಹತ್ವದ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ಮಂಗಳವಾರ 527 ಕೆಜಿ 800 ಗ್ರಾಂ ಡೋದಾ ಪೋಸ್ಟ್ ಎಂಬ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮಂಗಲಿ-ಕೈಮ್ರಿ ರಸ್ತೆಯಲ್ಲಿ ಪೊಲೀಸರ...
ಚಂಡೀಗಢ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ವೈರಲ್ ಆಗಿದೆ....
ಶನಿವಾರ ಘೋಷಿಸಿದ 2020ರ ಬಜೆಟ್ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...