Tuesday, 13th May 2025

ಬಂಡವಾಳಶಾಹಿಗಳ ಕೈ ಬಲಪಡಿಸುತ್ತಿರುವ ಕೇಂದ್ರ ಸರಕಾರ

ಹುಳಿಯಾರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡೆಸಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ ಅವರು ಮಾತನಾಡಿ, ಕೇಂದ್ರ ಸರ್ಕಾರ ಅನೇಕ ಕಾನೂನು ತಿದ್ದುಪಡಿ ತಂದು ಬಂಡವಾಳಶಾಹಿಗಳ ಕೈ ಬಲಪಡಿಸುವ ಕೆಲಸವನ್ನು ಮಾಡಿದೆ. ಇದರಿಂದ ಗುಲಾಮಗಿರಿ ಸಂಸ್ಕೃತಿಗೆ ದೇಶ ಹೆಜ್ಜೆ ಹಾಕಿದ್ದು ಕಾರ್ಮಿಕ ಮತ್ತು ರೈತ […]

ಮುಂದೆ ಓದಿ