ಉಡುಪಿ: ರಾಜ್ಯಮಟ್ಟದ ಯುವ ಕಬಡ್ಡಿ ಆಟಗಾರ (Kabaddi player) ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯ ವೈಫಲ್ಯದಿಂದ (Heart Failure) ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ. ಪ್ರೀತಂ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ […]
Viral video: ಚಾಲಕ ಎದೆನೋವಿನಿಂದ ಕೆಳಗೆ ಬೀಳುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಕಂಡಕ್ಟರ್ ಓಬಳೇಶ್ ಎನ್ನುವವರು ತಾವೇ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಬಸ್ಸು ಹಾಗೂ ರಸ್ತೆಯಲ್ಲಿದ್ದ ಹಲವರ...
Bantwala Jayarama Acharya: ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಹಾಗೂ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಹಲವು ಪ್ರಶಸ್ತಿ, ಪುರಸ್ಕಾರಗಳನ್ನು...
udaya TV: ಸೆಲ್ವಂ ಅವರು ಸನ್ ಟಿವಿ ಸಂಸ್ಥೆಯ ಕನ್ನಡದ ಜನಪ್ರಿಯ ಮನರಂಜನಾ ವಾಹಿನಿಯಾದ ಉದಯ ಟಿವಿ ಸಂಸ್ಥೆಯ...
ಹಾಸನ: ಮೊನ್ನೆ ರಾಯಚೂರಿನಲ್ಲಿ (Raichur news) 8ನೇ ತರಗತಿ ವಿದ್ಯಾರ್ಥಿಯೊಬ್ಬ ಲೋ ಬಿಪಿಯಿಂದ ಕುಸಿದು ಮೃತಪಟ್ಟ (Death news) ಘಟನೆಯ ಬೆನ್ನಿನಲ್ಲಿಯೇ, ಹಾಸನದ (Hassan news) ಆಲೂರಿನಲ್ಲಿಯೂ...
Student Death: ಡಿಡಿಯು ಖಾಸಗಿ ವಸತಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂಬ ಆರೋಪ...