Monday, 12th May 2025

ಮೇಕೆದಾಟು ವಿರೋಧಿಸಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ

ತಂಜಾವೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ನೆರೆ ರಾಜ್ಯ ಕರ್ನಾಟಕ ವನ್ನು ಒತ್ತಾಯಿಸಿ ಬಿಜೆಪಿ ತಮಿಳುನಾಡು ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು. ಹಸಿರು ಶಾಲು ಧರಿಸಿ, ಎತ್ತಿನಗಾಡಿ ಮೆರವಣಿಗೆ ನಡೆಸಿದ ಮುಖಂಡರು, ಕಾರ್ಯಕರ್ತರು, ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮೇಕೆದಾಟುವಿಗೆ ಸಂಬಂಧಿಸಿ ಕರ್ನಾಟಕದ ಬಿಜೆಪಿ ಸರ್ಕಾರ ಬೆಂಬಲಿಸುವ ವಿರೋಧಪಕ್ಷಗಳ ನಿಲುವನ್ನು ಟೀಕಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾ ಮಲೈ, ‘ಕಾನೂನು ಸ್ಪಷ್ಟವಾಗಿ ನದಿಯ ಕೆಳಹಂತದ ರಾಜ್ಯಗಳ ಪರವಾಗಿದೆ’ […]

ಮುಂದೆ ಓದಿ

ಇಂದಿನಿಂದ ದೇಶಾದ್ಯಂತ ರೈತರ ಉಪವಾಸ ಸತ್ಯಾಗ್ರಹ, ಮಹಿಳೆಯರ ಸಾಥ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನ ಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು...

ಮುಂದೆ ಓದಿ