Sunday, 11th May 2025

ಕೋವಿಡ್‌ ಮಹಾಮಾರಿಗೆ ಕಾಂಗ್ರೆಸ್‌ ನಾಯಕ ಏಕನಾಥ್‌ ಗಾಯಕ್‌ವಾಡ್ ಬಲಿ

ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಏಕನಾಥ್‌ ಗಾಯಕ್‌ವಾಡ್ ಅವರು (81) ಕೋವಿಡ್‌ನಿಂದಾಗಿ ಬುಧವಾರ ನಿಧನರಾಗಿದ್ದಾರೆ. ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್ ‌ಅವರ ತಂದೆ ಏಕನಾಥ್‌ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು ಎಂದು ತಿಳಿದು ಬಂದಿದೆ. ‘ಏಕನಾಥ್‌ ನಿಧನದಿಂದ ನನಗೆ ಬಹಳ ಬೇಸರವಾಗಿದೆ. ಏಕನಾಥ್ ಅವರ ನಿಧನವು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾಗದ ನಷ್ಟ’ ಎಂದು ಮಹಾರಾಷ್ಟ್ರದ ಕಾಂಗ್ರೆಸ್‌ ವಕ್ತಾರ ಸಚಿನ್‌ ಸಾವಂತ್‌ ಸಂತಾಪ ಸೂಚಿಸಿದರು.

ಮುಂದೆ ಓದಿ

ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ನಿಧನ

ಮುಂಬೈ: ಕೋವಿಡ್‌ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು (64) ನಿಧನರಾದರು. ನಾಂದೇಡ್ ಜಿಲ್ಲೆಯ ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು....

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನಾಯಕರಿಂದ ಸೈಕಲ್‌ ರ‍್ಯಾಲಿ

ಮುಂಬೈ: ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನ‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ವಿಧಾನ ಭವನದ ಮುಂದೆ ಸೋಮವಾರ ಸೈಕಲ್‌ ರ‍್ಯಾಲಿ...

ಮುಂದೆ ಓದಿ

ಮಹಾರಾಷ್ಟ್ರದ ಮಾಜಿ ಸಚಿವ ಉಂಡಾಲ್ಕರ್ ನಿಧನ

ಸತಾರಾ: ಮಹಾರಾಷ್ಟ್ರದ ಮಾಜಿ ಸಚಿವ, ಏಳು ಬಾರಿಯ ಕಾಂಗ್ರೆಸ್ ಶಾಸಕ ವಿಲಾಸ್ ಪಾಟೀಲ್ ಉಂಡಾಲ್ಕರ್(82 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಉಂಡಾಲ್ಕರ್ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು,...

ಮುಂದೆ ಓದಿ