ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಗುರುವಾರ ವಿಶ್ವದ ಅತ್ಯಂತ ಎತ್ತರದ ಯುದ್ಧ ಕ್ಯಾಂಪ್ ಎಂಬ ಖ್ಯಾತಿ ಹೊಂದಿರುವ ಸಿಯಾಚಿನ್ ಬೇಸ್ ಕ್ಯಾಂಪ್ಗೆ ಭೇಟಿ ನೀಡಿದರು. ಈ ವೇಳೆ ಅವರು ಎಲ್ಲ ಸೈನಿಕರಿಗೆ ಗೌರವ ಸಲ್ಲಿಸಿದರು. ಈ ವೇಳೆ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರಿ ಹಿಮಪಾತ ಮತ್ತು ಮೈನಸ್ 50 ಡಿಗ್ರಿ ತಾಪಮಾನದಂತಹ ಕಠಿಣ ಸಂದರ್ಭಗಳಲ್ಲಿ, ತಾಯ್ನಾಡನ್ನು ರಕ್ಷಿಸುವಲ್ಲಿ ತ್ಯಾಗ ಮತ್ತು ಸಹಿಷ್ಣುತೆಯನ್ನು ಕೊಂಡಾಡಿದರು. ಸಶಸ್ತ್ರ ಪಡೆಗಳ ಸರ್ವೋಚ್ಚ ನಾಯಕರಾಗಿ ಆಗಿ ನನಗೆ ಬಗ್ಗೆ ನಿಮ್ಮೆಲ್ಲರ […]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu&Kashmir ) ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಆಳವಾದ ಕಮರಿಗೆ ಉರುಳಿ ಬಿದ್ದ ಪರಿಣಾಮ ಸೇನಾ ಜವಾನರೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಾಹನದಲ್ಲಿದ್ದ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಬಸ್ ರಸ್ತೆಯಿಂದ ಜಾರಿ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಮೂವರು ಗಡಿ ಭದ್ರತಾ ಪಡೆ (BSF Personnel)...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ (Terrorist Encounter) ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹಿರಿಯ...
MP Horror: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಬುಧವಾರ ಇಬ್ಬರು ಸ್ನೇಹಿತೆಯರೊಂದಿಗೆ ಭಾರತೀಯ ಸೇನೆಯ ಯೋಧರು ಮೊವ್-ಮಂಡ್ಲೇಶ್ವರ ರಸ್ತೆಯಲ್ಲಿರುವ ಪಿಕ್ನಿಕ್ ಸ್ಥಳಕ್ಕೆ ಕಾರಿನಲ್ಲಿ ತೆರಳಿದ್ದರು. ಆ ಪ್ರವಾಸಿ...
ಮೃತರನ್ನು ಮಧ್ಯಪ್ರದೇಶದ ಚಾಲಕ ಪ್ರದೀಪ್ ಪಟೇಲ್, ಮಣಿಪುರದ ಕುಶಲಕರ್ಮಿ ಡಬ್ಲ್ಯೂ ಪೀಟರ್, ಹರಿಯಾಣದ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ತಂಗಪಾಂಡಿ ಎಂದು ಗುರುತಿಸಲಾಗಿದೆ....