Terror attack : ಗಂದರ್ಬಾಲ್ ಜಿಲ್ಲೆಯ(Ganderbal district) ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಹೊರ ರಾಜ್ಯದ ಕಾರ್ಮಿಕರು ಮತ್ತು ಸ್ಥಳೀಯ ವೈದ್ಯರ ಮೃತಪಟ್ಟಿದ್ದಾರೆ. ಅಮೆರಿಕ ನಿರ್ಮಿತ M4 ಕಾರ್ಬನ್ ಮತ್ತು AK 47 ಶಸ್ತ್ರ ಹಿಡಿದು ಕಾರ್ಮಿಕರ ವಸತಿ ಪ್ರದೇಶಕ್ಕೆ ನುಗ್ಗಿದ ಎರಡು ಭಯೋತ್ಪಾದಕರು ಕಾರ್ಮಿಕರ ಮೇಲೆ ಗುಂಡಿನ ದಾಳಿ ಮಾಡಿದ್ದರು.
Anti-Terror Op : ಶ್ರೀನಗರ, ಗಂದರ್ಬಾಳ್ ಬಂಡಿಪೋರಾ, ಕುಲ್ಗಾಮ್, ಬುಡ್ಗಾಮ್, ಅನಂತ್ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಈ ಗುಂಪು ಸಕ್ರಿಯವಾಗಿತ್ತು. ಉಗ್ರಗಾಮಿ ಚಟುವಟಿಕೆಗಳಿಗೆ ಯುವಕರನ್ನು...
J&K Assembly Election Result: ದೋಡಾ ಕ್ಷೇತ್ರದಲ್ಲಿ ಅಪ್ ಅಭ್ಯರ್ಥಿ ಮೆಹರಾಜ್ ಮಲಿಕ್ ಬಿಜೆಪಿಯ ಅಭ್ಯರ್ಥಿಯ ಗಜಯ್ ಸಿಂಗ್ ರಾಣಾ ವಿರುದ್ಧ ಅಭೂತಪೂರ್ವ ಗೆಲುವ ಸಾಧಿಸಿದ್ದಾರೆ. ಬಹಿರಂಗವಾಗಿ...
Encounter In Kulgam: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ (ಸೆಪ್ಟೆಂಬರ್ 28) ನಡೆದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಅಪರಿಚಿತ...