Monday, 12th May 2025

ನಾಳೆ ಉಪಚುನಾವಣೆ, ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ

ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯೂ ನಗರದ ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆ ಹಾಗೂ ಶಿರಾ ಕ್ಷೇತ್ರದ ಮತಗಳ ಎಣಿಕೆ ತುಮಕೂರಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ. ಬಹುತೇಕ ಮಧ್ಯಾಹ್ನದ ವೇಳೆಗೆ ಫಲಿತಾಂಶದ ಚಿತ್ರಣ ಸಿಗುವ ಸಾಧ್ಯತೆ ಇದೆ. ಉಪಚುನಾವಣೆಯ ಎರಡು ಕ್ಷೇತ್ರಗಳ ಪೈಕಿ ಒಟ್ಟು 31 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾದರೆ, […]

ಮುಂದೆ ಓದಿ

ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿನ ಇಂದು ?

ನವದೆಹಲಿ: ಸಕಲ ಭಾರತೀಯ ಪ್ರಜೆಗಳಿಗೆ ಇಂದಿನ ದಿನ ಮರೆಯಲಾಗದ್ದು. ಅದೇ ನಾಲ್ಕು ವರ್ಷಗಳ ಹಿಂದೆ, 2016ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...

ಮುಂದೆ ಓದಿ

ರಂಗೇರಿದ ಉಪಚುನಾವಣೆ: ’ದಳ’ಕ್ಕೆ ಬಿಗ್ ಶಾಕ್

ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದ್ದು, ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ...

ಮುಂದೆ ಓದಿ

ರಾಜಕೀಯ ಪರಾವಲಂಬಿತನಕ್ಕೆ ಕೊನೆ ಎಂದು

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ‘ಜೆಡಿಎಸ್ ತಿಪ್ಪರಲಾಗ ಹಾಕಿದರೂ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲ್ಲ. ಅದೇನಿದ್ದರೂ ಇನ್ನೊಬ್ಬರ ಕುದುರೆ ಮೇಲೆ ಕೂತು, ಅಧಿಕಾರ ನಡೆಸುವುದಕ್ಕಷ್ಟೇ ಲಾಯಕ್’. ಹೀಗೆಂದು...

ಮುಂದೆ ಓದಿ