Monday, 12th May 2025

ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ ನಿಧನ

ಮಂಗಳೂರು: ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ (46) ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಉದಯ್ ಚೌಟ ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಕಚೇರಿಯಲ್ಲಿ ಉಪಪ್ರಬಂಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉದಯ್ 2007ರ ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಇರಾನ್ ತಂಡವನ್ನು 29-19ರ ಅಂತರದಿಂದ ಸೋಲಿಸು ವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು, ಮಂಗಳೂರು ವಿವಿಯನ್ನು ಕಬಡ್ಡಿಯಲ್ಲಿ ಪ್ರತಿನಿಧಿಸಿದ್ದರು. ಜ್ಯೂನಿಯರ್ […]

ಮುಂದೆ ಓದಿ

ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಗುಂಡಿಕ್ಕಿ ಹತ್ಯೆ

ಪಟಿಯಾಲ: ಪಂಜಾಬ್‌ನ ಪಟಿಯಾಲಾದ ವಿಶ್ವವಿದ್ಯಾಲಯದ ಹೊರಗೆ ಗುಂಪು ಘರ್ಷಣೆಯ ನಂತರ ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪೋಲೀಸರ ಪ್ರಕಾರ, ಕೆಲವು ವೈಯಕ್ತಿಕ ದ್ವೇಷದ...

ಮುಂದೆ ಓದಿ

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ

ಕಾಂಚೀಪುರಂ: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ್ತಿ ಭಾನುಮತಿ ತಮಿಳುನಾಡಿನ ಕಾಂಚೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯು ಸಿರೆಳೆದಿದ್ದಾರೆ. ಬಾನುಮತಿ ತನ್ನ ರೂಮಿನಲ್ಲಿ ಮೇಲ್ಛಾವಣಿಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾಳೆ....

ಮುಂದೆ ಓದಿ