Saturday, 10th May 2025

sabarimala self harming

Sabarimala Temple: ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ; ಆಘಾತಕಾರಿ ವಿಡಿಯೋ

ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ (Sabarimala Temple) ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ (Kanakapura news) ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಇದೀಗ ವೈರಲ್‌ ಆಗಿದೆ. శబరిమలలోని నెయ్యాభిషేకం కౌంటర్ల […]

ಮುಂದೆ ಓದಿ

R Ashok

ನಾಮಪತ್ರ ಸಲ್ಲಿಸಿದ ಸಚಿವ ಆರ್.ಅಶೋಕ್

ರಾಮನಗರ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸಚಿವ ಆರ್. ಅಶೋಕ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕನಕಪುರದಲ್ಲಿ...

ಮುಂದೆ ಓದಿ

ಕಾಮಕಾಂಡ ದೃಶ್ಯ ಲೀಕ್‌: ಕನಕಪುರದ ಲಿಂಕ್‌

ವಿಶ್ವವಾಣಿ ವಿಶೇಷ ರಮೇಶ್‌ರನ್ನು ಖೆಡ್ಡಾಗೆ ಕೆಡವಿದ್ದು ದೊಡ್ಡವರು ಪ್ರಭಾವಿ ನಾಯಕರ ಬೆಂಬಲದಿಂದ ಸಿಡಿ ಬಿಡುಗಡೆ ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ನಡೆದಿದ್ದು, ಸಂತ್ರಸ್ತೆ ಎಲ್ಲರೂ ಬೇರೆ...

ಮುಂದೆ ಓದಿ