Rajendra Bhat Column: ಕನ್ನಡದ ಹಿರಿಯ ಸಾಹಿತಿ ಡಾ. ನಾ. ಡಿಸೋಜ (Na D’Souza– 87) ನಿನ್ನೆ ಸಂಜೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಮತ್ತು ಮಾತೃಭಾಷೆಯಾದ ಕೊಂಕಣಿಯಲ್ಲಿ ನೂರರಷ್ಟು ಶ್ರೇಷ್ಠ ಕೃತಿಗಳನ್ನು ಶ್ರೀಮಂತವಾಗಿ ಬರೆದವರು ಅವರು. ಒಂದು ಸಣ್ಣ ಗ್ರಾಮದಲ್ಲಿ ಬದುಕಿನ ಉದ್ದಕ್ಕೂ ವಾಸವಾಗಿದ್ದು ಜಾಗತಿಕ ಮಟ್ಟಕ್ಕೆ ಸಂವಾದಿಯಾಗುವ ಹತ್ತಾರು ಮೌಲ್ಯಯುತ ಕಾದಂಬರಿಗಳನ್ನು ಬರೆದದ್ದು ಅವರ ಶ್ರೇಷ್ಠ ಕೊಡುಗೆ ಎಂದು ಖಂಡಿತವಾಗಿ ಹೇಳಬಹುದು. ಪ್ರಕೃತಿಯ ಹಿನ್ನೆಲೆಯ ಶಕ್ತಿಶಾಲಿ ಕಾದಂಬರಿಗಳು ವಿಶೇಷವಾಗಿ ಕಾದಂಬರಿಯ ಕ್ಷೇತ್ರವು ಅವರಿಗೆ ಹೃದಯಕ್ಕೆ ಹತ್ತಿರವಾದದ್ದು. […]
ಝೀ ಕನ್ನಡದ ಪ್ರಸಿದ್ದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿ ಪ್ರೀಮಿಯರ್ ಲೀಗ್ ನಲ್ಲಿ ಸ್ಥಾನ ಪಡೆದ ಮಾಂತೇಶ ಮಾಳಿಂಗರಾಯ ಪೂಜಾರ ಗದಗ: ಕಿತ್ತು ತಿನ್ನುವ ಬಡತನ ಹಾಗೂ...
Women's T20 World Cup :...
Women's T20 World Cup: ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿದರೆ, ಭಾರತ 20 ಓವರ್ ಗಳಲ್ಲಿ 142...
Women's T20 World Cup : ಈ ಗೆಲುವು ಭಾರತ ತಂಡಕ್ಕೆ ಟಿ20 ವಿಶ್ವ ಕಪ್ ಇತಿಹಾಸದಲ್ಲಿ ದೊರಕಿದ ಗರಿಷ್ಠ ರನ್ಗಳ ಅಂತರದ ಗೆಲುವು. ಈ ಹಿಂದೆ...
ತುರ್ತು ಕೊಠಡಿಗಳು, ಟ್ರಯಜ್ ಪ್ರದೇಶಗಳು, ತೀವ್ರ ನಿಗಾ ಘಟಕಗಳು (ಐಸಿಯು) ಮತ್ತು ಹೆರಿಗೆ ಕೊಠಡಿಗಳಂತಹ ಭದ್ರತಾ ಉಲ್ಲಂಘನೆಗಳಿಗೆ ಅತಿ ಹೆಚ್ಚು ಗುರಿಯಾಗುವ ಪ್ರದೇಶಗಳ ಕಡೆಗೆ ವಿಶೇಷ ಗಮನ...
Buldozer Justice: ಕಾನೂನು ಪ್ರಕ್ರಿಯೆಗಳ ಅಡಿಯಲ್ಲಿ ಯಾವುದೇ ಸ್ಥಿರಾಸ್ತಿಯನ್ನು ನೆಲಸಮ ಮಾಡಬಹುದು ಮತ್ತು ನಾವು ಆ ಪ್ರಕ್ರಿಯೆಗೆ ಬದ್ಧರಾಗಿದ್ದೇವೆ ಎಂದು ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ ಅಫಿಡವಿಟ್...
RG KAR Hospital : ಆಗಸ್ಟ್ 21 ರಂದು ಸುಪ್ರೀಂ ಕೋರ್ಟ್ ವೈದ್ಯರಿಗೆ ಭದ್ರತೆ ಒದಗಿಸಲು ಆರ್ಜಿ ಕಾರ್ ಆಸ್ಪತ್ರೆಯಲ್ಲಿ ಸಿಐಎಸ್ಎಫ್ ನಿಯೋಜಿಸಲು ಆದೇಶಿಸಿತ್ತು. ರಾತ್ರಿ ಪಾಳಿಯಲ್ಲಿದ್ದಾಗ...
-ಬಿ.ಎಸ್.ಶಿವಣ್ಣ ಮಳವಳ್ಳಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ೧೦೦ ದಿನಗಳ ಆಡಳಿತವನ್ನು ಪೂರ್ಣಗೊಳಿಸಿದೆ. ಈ ೧೦೦ ದಿನಗಳು ಐದು ವರ್ಷಾವಧಿಯ ಆಡಳಿತದ ವಿಮರ್ಶೆಗೆ ಅಳತೆಗೋಲು ಎಂದು ತಕ್ಷಣಕ್ಕೆ...