ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಉಚಿರ ಆರೋಗ್ಯ ತಪಾಸಣಾ ಶಿಬಿರ ಶಿರಾ: ಜೈ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ನ. ೨೯ ರ ಶುಕ್ರವಾರ ನಗರದ ಸರಕಾರಿ ಬಾಲಕಿಯರ ಪ.ಪೂ. ಕಾಲೇಜು ಆವರಣದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಹಾಗೂ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೈ ಕರುನಾಡ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ನವೀನ್ ಕುಮಾರ್.ಜಿ.ಕೆ ಹೇಳಿದರು. ಅವರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ನ. ೨೯ರ ಶುಕ್ರವಾರ ಬೆಳಗ್ಗೆ ೮-೩೦ಕ್ಕೆ […]
ಸಾಧಕರಿಗೆ ನ. ೦೧ ರಂದು ಮಹಾತ್ಮಗಾಂಧಿ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ...
ಚಿಕ್ಕಬಳ್ಳಾಪುರ : ಈ ಬಾರಿಯ ನವೆಂಬರ್ 1 ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದೊಂದಿಗೆ...