Sunday, 11th May 2025

ಕಾಂತಾರ ಚಿತ್ರದ ಸಪ್ತಮಿ ಗೌಡ ಬಾಲಿವುಡ್‌ಗೆ ಪಾದಾರ್ಪಣೆ

ಬೆಂಗಳೂರು: ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ ಸಪ್ತಮಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿಗೌಡ ನಟಿಸುತ್ತಿದ್ದಾರೆ. ಲಕ್ನೋ ಭಾಗದ ಶೂಟಿಂಗ್ ಮುಗಿಸಿದ್ದು, ಹೈದರಾಬಾದ್ ಶೆಡ್ಯೂಲ್ ನಲ್ಲಿ ಸಪ್ತಮಿ ಗೌಡ ಭಾಗವಹಿಸಲಿದ್ದಾರೆ, ಮುಂದಿನ ಕೆಲ ದಿನಗಳಲ್ಲಿ ಶೂಟಿಂಗ್ ಆರಂಭವಾಗಲಿದೆ ಎಂದು ವಿವೇಕ್ ಅಗ್ನಿಹೋತ್ರ ಹೇಳಿದ್ದಾರೆ. ‘ನಾನು ‘ಕಾಂತಾರ’ ಸಿನಿಮಾವನ್ನುನೋಡಿದ್ದೆ. ಅದರಲ್ಲಿ ಲೀಲಾ ಪಾತ್ರದಲ್ಲಿ ಸಪ್ತಮಿ […]

ಮುಂದೆ ಓದಿ

ಆಸ್ಕರ್ ಪ್ರಶಸ್ತಿ ರೇಸ್‌: ʼಕಾಂತಾರʼ ಕ್ಕೆ ಇನ್ನೊಂದು ಗರಿ

ಬೆಂಗಳೂರು: ಆಸ್ಕರ್ ಪ್ರಶಸ್ತಿ ರೇಸ್‌ನಲ್ಲಿರುವ ಕನ್ನಡದ ‌ಮೊದಲ ಸಿನಿಮಾ ʼಕಾಂತಾರʼ ತನ್ನ ಮುಕುಟಕ್ಕೆ ಇನ್ನೊಂದು ಗರಿ ಸಿಕ್ಕಿಸಿಕೊಂಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ವಿಶ್ವದ ಅತ್ಯಂತ ಪ್ರತಿಷ್ಠಿತ...

ಮುಂದೆ ಓದಿ

‘ಮಣ್ಣಿನ ಕಥೆ’ಕಾಂತಾರ: ಗಲ್ಲಾಪೆಟ್ಟಿಗೆಯಲ್ಲಿ 400 ಕೋಟಿ ರೂ. ಸಂಗ್ರಹ

ಬೆಂಗಳೂರು: ರಿಷಬ್ ಶೆಟ್ಟಿಯವರ ಕಾಂತಾರ ವಿಶ್ವದಾದ್ಯಂತ 400 ಕೋಟಿ ರೂ.ಗಳ ಗಲ್ಲಾಪೆಟ್ಟಿಗೆ ಸಂಗ್ರಹವಾಗಿದೆ. ಸೆಪ್ಟೆಂಬರ್ 30 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾದಾಗಿ ನಿಂದ ಸಾಧಿಸಿದ ಯಶಸ್ಸಿನ ಮಟ್ಟವು ಉದ್ಯಮದ...

ಮುಂದೆ ಓದಿ