ಬೆಂಗಳೂರು: ರಾಜ್ಯ ಉಪಚುನಾವಣೆಯಲ್ಲಿ (Karnataka bypoll results 2024) ಮೂರೂ ವಿಧಾನಸಭೆ ಕ್ಷೇತ್ರಗಳಲ್ಲಿ (Vidhana sabha) ಕಾಂಗ್ರೆಸ್ (Congress) ಭರ್ಜರಿ ಗೆಲುವು ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಅಭಿನಂದಿಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ (Rahul Gandhi) ಹಾಗೂ ಪ್ರಿಯಾಂಕ ಗಾಂಧಿ (Priyanka Gandhi) ಅವರನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಪ್ರಿಯಾಂಕಾ ಗಾಂಧಿ […]
ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ (Karnataka Bypoll Results) ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ...
ಬೆಂಗಳೂರು: ರಾಜ್ಯದಲ್ಲಿ ನಡೆದ ಮೂರು ವಿಧಾನಸಭೆ (Assembly election) ಕ್ಷೇತ್ರಗಳ ಉಪಚುನಾವಣೆಗೆ (Karnataka Bypoll Results) ಮುನ್ನ ಹಲವಾರು ಹಗರಣ- ಆರೋಪ- ಆಪಾದನೆಗಳ ಮಹಾಸ್ತ್ರಗಳನ್ನೇ ಕಾಂಗ್ರೆಸ್ (Congress)...
ಬೆಂಗಳೂರು: ಕರ್ನಾಟಕದ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ (Karnataka Bypoll Result) ಆರಂಭವಾಗಿದ್ದು, ಬಹುನಿರೀಕ್ಷಿತ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್...
Karnataka Bypoll: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಸಂಜೆ 6 ಗಂಟೆ ವೇಳೆಗೆ ಒಟ್ಟು ಶೇ. ಶೇ. 81.84 ಮತದಾನ ಆಗಿದ್ದು, ಈ ಪೈಕಿ ಚನ್ನಪಟ್ಟಣ...
Karnataka Bypoll: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಲಿದೆ....
Karnataka Bypoll: ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಬೆಳಗ್ಗೆ 9 ಗಂಟೆಯವರೆಗಿನ ಮತದಾನದ ಶೇಕಡವಾರು ವಿವರ ಇಲ್ಲಿದೆ....