Tuesday, 13th May 2025

Pralhad Joshi

Pralhad Joshi: ಕರ್ನಾಟಕದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಲು ರಾಹುಲ್ ಗಾಂಧಿ ಬರಲಿ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಸಿಎಂ, ಡಿಸಿಎಂ ಜನಕಲ್ಯಾಣ, ಜನರ ಹಿತ, ಅಭಿವೃದ್ಧಿಗೆ ಬದ್ಧತೆ ತೋರದೆ ತಮ್ಮ ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಡ್ರಾಮಾ ಮಾಡುತ್ತಿದ್ದಾರೆ. ಮತ್ತೊಂದೆಡೆ ನೋಡಿದರೆ ಎನ್‌ಡಿಎ ಸರ್ಕಾರ ಇರುವೆಡೆ ರಾಹುಲ್ ಗಾಂಧಿ (Rahul Gandhi) ಓಡೋಡಿ ಹೋಗುತ್ತಾರೆ. ಆದರೆ, ಅವರು ತಮ್ಮದೇ ಸರ್ಕಾರ ಇರುವ ಕರ್ನಾಟಕಕ್ಕೆ ಬಂದು ಇಲ್ಲಿನ ಸ್ಥಿತಿ ಏನಾಗಿದೆ ಎಂದು ನೋಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನರು ತಮ್ಮ ಕಲ್ಯಾಣಕ್ಕಾಗಿ 136 […]

ಮುಂದೆ ಓದಿ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ, ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ನವರ ಪುತ್ರ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ...

ಮುಂದೆ ಓದಿ