Thursday, 15th May 2025

ವಿದರ್ಭಕ್ಕೆ ಸೋಲಿನ ಕಹಿ, ಫೈನಲ್‌ಗೆ ಕರ್ನಾಟಕ ಲಗ್ಗೆ

ನವದೆಹಲಿ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ 2ನೇ ಸೆಮಿಫೈನಲ್​ನಲ್ಲಿ ವಿದರ್ಭ ವಿರುದ್ದ ರೋಚಕ ಜಯ ಸಾಧಿಸಿ ಕರ್ನಾಟಕ ತಂಡ ಫೈನಲ್​ಗೆ ಪ್ರವೇಶಿಸಿದೆ. ಬೃಹತ್ ಗುರಿ (177 ರನ್​) ಬೆನ್ನತ್ತಿದ ವಿರ್ದಭ ತಂಡವು ಭರ್ಜರಿ ಆರಂಭ ಪಡೆಯಿತು. ಆರಂಭಿಕರಾದ ಅಥರ್ವ ಥೈಡೆ ಹಾಗೂ ಗಣೇಶ್ ಸತೀಶ್ ಅಬ್ಬರಿಸಿದ್ದರು. ಇದಕ್ಕೂ ಮುನ್ನ ಟಾಸ್ ಗೆದ್ದ ವಿದರ್ಭ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡರು. ಆದರೆ ಕರ್ನಾಟಕ ತಂಡ ಭರ್ಜರಿ ಆರಂಭ ಪಡೆಯಿತು. ಇಂದಿನ ಪಂದ್ಯದಲ್ಲಿ ರೋಹನ್ ಕದಮ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ […]

ಮುಂದೆ ಓದಿ