Saturday, 10th May 2025

ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಈ ಪ್ರಕರಣ ಬಹುಕೋಟಿ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದ್ದು, ಕಟ್ಟೆ ಭೋಜಣ್ಣ ಆರೋಪಿ ಮನೆಯಲ್ಲಿಯೇ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾತ್ರವಲ್ಲದೆ ಪೊಲೀಸ್ ಠಾಣೆಯ ಎಸ್‌ಎಚ್‌ಓರನ್ನು ಪ್ರಸ್ತಾಪಿಸಿ ಡೆತ್‌ನೋಟ್ ಬರೆದಿ ರುವುದರಿಂದ ಆರೋಪಿಗೆ ಜಾಮೀನು ನೀಡಬಾರದೆಂದು ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದಾರೆ. ನ್ಯಾಯಾಧೀಶ ಅಬ್ದುಲ್ ರಹೀಮ್ […]

ಮುಂದೆ ಓದಿ