ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ (Job news) ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಭೂ ದಾಖಲೆಯ ಸಹಾಯಕ ನಿರ್ದೇಶಕರು, 746 ಸರ್ಕಾರಿ ಸರ್ವೆಯರ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ 1191 ಪರವಾನಿಗೆ ಹೊಂದಿದ ಸರ್ವೆಯರ್ ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ […]
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು (Waqf Property Issue) ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ...
ಬಾಗೇಪಲ್ಲಿ: ತಾಲ್ಲೂಕಿನಾದ್ಯಂತ ಬಗರ್ ಹುಕ್ಕುಂ ಸಾಗುವಳಿದಾರರು ನಮೂನೆ-53, 57 ಹಾಗೂ 59 ರಲ್ಲಿ ಅರ್ಜಿಸಲ್ಲಿಸಿದವರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ...
Property Registration: ಪ್ರತಿ ನೋಂದಣಿ ಜಿಲ್ಲೆಯಲ್ಲಿ ಐದಾರು ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಒಂದು ಕಚೇರಿ ಮಾತ್ರ ರಜೆ ದಿನದಲ್ಲಿ...
HD Kumaraswamy: ನಾನು ಕೇಂದ್ರ ಸಚಿವನಾಗಿದ್ದು ಇವರಿಗೆ ತಡೆಯಲು ಆಗುತ್ತಿಲ್ಲ. ಹೇಗಾದರೂ ನನ್ನನ್ನು ಕಟ್ಟಿ ಹಾಕಲು ಇವರು ಹಣಿಸುತ್ತಲೇ ಇದ್ದಾರೆ. ನನ್ನ ವಿರುದ್ಧ ಒಂದು ವ್ಯವಸ್ಥಿತ ಟೂಲ್...
ಜಿಲ್ಲೆಯ 28 ಗ್ರಾಮಗಳ 12503 ಎಕರೆ ಜಮೀನಿಗೆ ೫,೮೧೨ ಪಹಣಿ ಸಿದ್ಧ;೧,೮೩೦ ರೈತರಿಗೆ ಪಹಣಿ ಹಸ್ತಾಂತರ ಚಿಕ್ಕಬಳ್ಳಾಪುರ: ದಶಕಗಳ ರೈತರ ಕಷ್ಟಗಳಿಗೆ ಸ್ಪಂಧಿಸಿದ, ಅವರ ಕಷ್ಟಪರಿಹಾರ ಮಾಡಿದ...