Saturday, 10th May 2025

ಮನುಷ್ಯತ್ವ ತೋರಿದ ಬಸ್ ಚಾಲಕ, ನಿರ್ವಾಹಕ

ತಿಪಟೂರು: ಶಿವಮೋಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ( ಕೆ.ಎ ೧೭ ಎಫ್ ೧೬೪೭ ) ಭದ್ರಾವತಿ ಘಟಕದ ಬಸ್ ತಿಪಟೂರು ಬಸ್ ನಿಲ್ದಾಣದಲ್ಲಿ ಪ್ರಯಾಣೀಕರನ್ನು ತಿಪಟೂರು ಬಸ್ ನಿಲ್ದಾಣದಲ್ಲಿ ಹತ್ತಿಸಿಕೊಳ್ಳುವ ಸಂಧರ್ಭ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಈಶ್ವರ್‌ ರೆಡ್ಡಿಯವರಿಗೆ ಬಸ್‌ನಲ್ಲಿ ಉಸಿ ರಾಟ ಮಾಡಲು ಆಗದೆ ಬಸ್‌ನಲ್ಲಿಯೇ ಕುಸಿದರು. ಮೂರ್ಛೆ ಬಂದು ನಾಲಿಗೆಯಲ್ಲಿ ನೊರೆ ಹಾಗೂ ರಕ್ತ ಬರುತ್ತಿರುವುದನ್ನು ಗಮನಿಸಿದ ನಿರ್ವಾಹಕ ಓಂಕಾರ್ ತಕ್ಷಣ ಚಾಲಕ ಪ್ರಕಾಶ್‌ಗೆ ಮಾಹಿತಿ ತಿಳಿಸಿ ಬಸ್‌ ನಲ್ಲಿಯೇ ತುರ್ತು ವಾಹನದ ರೀತಿಯಲ್ಲಿ ತಿಪಟೂರಿನ ಸಾರ್ವಜನಿಕ […]

ಮುಂದೆ ಓದಿ

ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ: 11 ಮಂದಿ ಪ್ರಯಾಣಿಕರಿಗೆ ಗಾಯ

ಕುಶಾಲನಗರ: ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾ ಗಿವೆ. ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ...

ಮುಂದೆ ಓದಿ