Thursday, 15th May 2025

ಕುವೈತ್ ನ ಮಂಗಾಫ್ ನಲ್ಲಿ ಅಗ್ನಿದುರಂತ: ಐವರು ಭಾರತೀಯರು ಸೇರಿ 53 ಮಂದಿ ಸಜೀವ ದಹನ

ಕುವೈತ್: ಕುವೈತ್ ನ ಮಂಗಾಫ್ ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ. ಕುವೈತ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 53 ಜನರು ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. “ಈ ದುರಂತದಿಂದ ನಾವು ತೀವ್ರ ಆಘಾತಕ್ಕೊಳಗಾಗಿದ್ದೇವೆ” ಎಂದು ಇಎಎಂ ಡಾ.ಎಸ್.ಜೈಶಂಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರ […]

ಮುಂದೆ ಓದಿ

ಏರ್ ಇಂಡಿಯಾ ವಿಮಾನ ತುರ್ತು ಲ್ಯಾಂಡಿಂಗ್ ?

ಕೋಝಿಕ್ಕೋಡ್: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಕೇರಳದಲ್ಲಿ ತುರ್ತು ಲ್ಯಾಂಡಿಂಗ್ ಆದ ಘಟನೆ ಇಂದು ನಡೆದಿದೆ. ಕಾರ್ಗೋ ಬೋಗಿಯಲ್ಲಿ ಬೆಂಕಿ ಅವಘಡದ ಮುನ್ನೆಚ್ಚರಿಕೆ ಸೂಚನೆ...

ಮುಂದೆ ಓದಿ