Thursday, 15th May 2025

ಮಲ್ಯ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ನಾಳೆ

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಅವರ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್  ಗುರುವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಎಸ್ ಭಟ್, ಪಿ ಎಸ್ ನರಸಿಂಹ ಅವರ ನೇತೃತ್ವದ ನ್ಯಾಯಪೀಠ ಹಿರಿಯ ವಕೀಲ ಜೈದೀಪ್ ಗುಪ್ತ ಅವರ ಮನವಿ ಮೇರೆಗೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣವನ್ನು ವರ್ಗಾಯಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಜಯ್ ಮಲ್ಯ ಅವರನ್ನು ತಪ್ಪಿತಸ್ಥ ಎಂದು […]

ಮುಂದೆ ಓದಿ

ಮದ್ಯದೊರೆ ವಿಜಯ್ ಮಲ್ಯ ಗಡೀಪಾರು ಇನ್ನೂ ವಿಳಂಬ

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ.  ಇದಕ್ಕೆ ಬ್ರಿಟನ್’ ನಲ್ಲಿನ ಪ್ರಕರಣಗಳ ರಹಸ್ಯ ವಿಚಾರಣೆ ಕಾರಣವೆಂದು ಕೇಂದ್ರ ಸರ್ಕಾರ ಸುಪ್ರೀಂ...

ಮುಂದೆ ಓದಿ