ಬೆಳಗಾವಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ (Teachers promotion) ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ (Madhu Bangarappa) ಅವರು ಹೇಳಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜ್ಯೇಷ್ಠತಾ ಪಟ್ಟಿ ಪಡೆದು, ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ವರ್ಗ ಪ್ರಕ್ರಿಯೆ ನೆರವೇರಿಸಲಾಗುತ್ತದೆ. ವಿಧಾನ ಪರಿಷತ್ ನ […]
ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga news) ಶಿಕ್ಷಣ ಸಚಿವ (Education minister) ಮಧು ಬಂಗಾರಪ್ಪ (Madhu Bangarappa) ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ (Derogatory post) ಹಾಕಿದ ಆರೋಪದ...
'ವಿದ್ಯಾಮಂತ್ರಿಗೆ ಕನ್ನಡ ಬರಲ್ಲ' ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi)...
ರಾಜ್ಯದ ಶಿಕ್ಷಣ ಸಚಿವರು ಕನ್ನಡವನ್ನು ಸ್ಫುಟವಾಗಿ ಮಾತನಾಡಲು, ಬರೆಯಲು, ಓದಲು, ಸಂವಹನ ಮಾಡಲು ಕಲಿಯಬೇಕು. ವಿದ್ಯಾರ್ಥಿಗಳಾಗಲಿ, ಪತ್ರಕರ್ತರಿಂದಾಗಲಿ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್...
Madhu Bangarappa: ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು?...
SSLC Exam: ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಆಘಾತಕಾರಿ ಮಟ್ಟದಲ್ಲಿ ಕಳಪೆಯಾಗಿತ್ತು. ಅದನ್ನು ಮೇಲೆ ಎತ್ತರಿಸಲು ಕೃಪಾಂಕಗಳನ್ನು...