Wednesday, 14th May 2025

ಮಹಾ ಸ್ಪೀಕರ್, ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ

ಮುಂಬೈ: ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ. ಶಾಸಕರನ್ನು ಅನರ್ಹಗೊಳಿಸದ ನಾರ್ವೇಕರ್ ಅವರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸಲ್ಲಿಸಿದ್ದ ಅರ್ಜಿಗಳ ವಿಚಾ ರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ, ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಗೆ […]

ಮುಂದೆ ಓದಿ

ಅನರ್ಹತೆ ಅರ್ಜಿಗಳ ವಿಚಾರಣೆ ನಡೆಸಲು ಕಾಲಾವಕಾಶ ಬೇಕು: ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್

ನಾಗ್ಪುರ: ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅನರ್ಹತೆ ಅರ್ಜಿಗಳ ವಿಚಾರಣೆ ನಡೆಸಲು ಹೆಚ್ಚುವರಿ ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ....

ಮುಂದೆ ಓದಿ