Tuesday, 13th May 2025

ಅಕ್ಟೋಬರ್’ನಲ್ಲಿ ’ಮಹಾ’ ಸರ್ಕಾರದ ಎರಡನೇ ಸಂಪುಟ ವಿಸ್ತರಣೆ

ಮುಂಬೈ: ಅಕ್ಟೋಬರ್ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಎರಡನೇ ಸಂಪುಟ ವಿಸ್ತರಣೆ ನಡೆಯಲಿದೆ. ಈ ಬಾರಿಯೂ ಸುಮಾರು 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಮಹಾರಾಷ್ಟ್ರ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ವ್ಯಕ್ತಿಯೂ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗಲಿದೆ. ಶಿವಸೇನೆ ವಿರುದ್ಧ ಬಂಡಾಯವೆದ್ದ ಏಕನಾಥ್ ಶಿಂಧೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇವರೊಂದಿಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನಿಸ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ದರು. ನಂತರ ಆಗಸ್ಟ್ […]

ಮುಂದೆ ಓದಿ

ವಿಶ್ವಾಸಮತ ಯಾಚನೆಯಲ್ಲಿ ಏಕನಾಥ್‌ ಶಿಂಧೆಗೆ ಗೆಲುವು

ಮುಂಬೈ: ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಏರಿರುವ ಏಕನಾಥ್‌ ಶಿಂಧೆ. ಇವರು ಸರ್ಕಾರ ರಚನೆಗೆ ನಿರ್ಣಾಯಕವಾಗಿದ್ದ ವಿಶ್ವಾಸಮತ ಯಾಚನೆಯಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು...

ಮುಂದೆ ಓದಿ

ಬಜೆಟ್ ಅಧಿವೇಶನದಲ್ಲಿ ಭಾರಿ ಗದ್ದಲ, ಕೋಲಾಹಲ: ರಾಜ್ಯಪಾಲರ ಭಾಷಣ ಅರ್ಧಕ್ಕೆ ಮೊಟಕು

ಮುಂಬೈ: ಮಹಾರಾಷ್ಟ್ರದ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಆಡಳಿತಾರೂಢ ಪಕ್ಷಗಳ ಸದಸ್ಯರು ಭಾರಿ ಗದ್ದಲ ಮತ್ತು ಕೋಲಾಹಲ ಎಬ್ಬಿಸಿದ ಪರಿಣಾಮ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ರಾಜ್ಯಪಾಲ ಭಗತ್...

ಮುಂದೆ ಓದಿ

12 ಶಾಸಕರ ಅಮಾನತು: ತೀರ್ಪನ್ನು ಕಾಯ್ದಿರಿಸಿದ ಸುಪ್ರೀಂ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯಿಂದ ಒಂದು ವರ್ಷ ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿ ಬಿಜೆಪಿಯ 12 ಶಾಸಕರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂಕೋರ್ಟ್‌ ಬುಧ ವಾರ ಕಾಯ್ದಿರಿಸಿತು. ನ್ಯಾಯಮೂರ್ತಿ ಎ.ಎಂ.ಖಾನ್ವೀಲ್ಕರ್ ನೇತೃತ್ವದ...

ಮುಂದೆ ಓದಿ