Saturday, 10th May 2025

mysuru bandh

Mysuru Bandh: ಡಾ.ಅಂಬೇಡ್ಕರ್‌ ಕುರಿತು ಅಮಿತ್‌ ಶಾ ಹೇಳಿಕೆ ಖಂಡಿಸಿ ಇಂದು ಮೈಸೂರು, ಮಂಡ್ಯ ಬಂದ್

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ (Dr BR Ambedkar) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ಖಂಡಿಸಿ ಇಂದು (ಜನವರಿ 7) ಮೈಸೂರು (Mysuru Bandh) ಹಾಗೂ ಮಂಡ್ಯ ಬಂದ್‌ಗೆ (Mandya Bandh) ಕರೆ ನೀಡಲಾಗಿದೆ. ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿ ಕರೆ ನೀಡಿರುವ ಮೈಸೂರು ಬಂದ್​ಗೆ ವಿವಿಧ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಳಗ್ಗೆಯಿಂದ ಸಂಜೆಯವರೆಗೂ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಮೈಸೂರು ಪ್ರವಾಸ […]

ಮುಂದೆ ಓದಿ