Monday, 12th May 2025

ಆರೋಪ, ಪ್ರತ್ಯಾರೋಪಕ್ಕೆ ಉತ್ತರ ಕೊಡಲ್ಲ

ವಿಶ್ವವಾಣಿ ಸಂದರ್ಶನ: ವಿನಾಯಕ ಮಠಪತಿ ದಿ.ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಕಣದಲ್ಲಿದ್ದಾರೆ. ಅವರ ಗೆಲುವಿಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕ್ಷೇತದಲ್ಲಿ ಕಳೆದ ಹತ್ತು ದಿನಗಳಿಂದ ಬಿಡುವಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಮಂಗಲಾ ಅವರು ತಮ್ಮ ಅನಿಸಿಕೆಗಳನ್ನು ವಿಶ್ವವಾಣಿಯೊಂದಿಗೆ ಹಂಚಿಕೊಂಡಿದ್ದಾರೆ. ಚುನಾವಣೆಯ ಕೊನೆಯ ಹಂತದ ಪ್ರಚಾರ ಕಾರ್ಯ ಹೇಗೆ ನಡೆಯುತ್ತಿದೆ. ಕ್ಷೇತ್ರದಲ್ಲಿ ಯಾವ ರೀತಿ ಬೆಂಬಲ ಸಿಗುತ್ತಿದೆ? ಬೆಳಗಾವಿ […]

ಮುಂದೆ ಓದಿ

ಬಿಜೆಪಿ ಮುಂದೆ…ಕೈ ಹಿಂದೆ…ದಳ ನಾಪತ್ತೆ

ಒಂದು ಕಡೆ ಅನುಕಂಪದ ಅಲೆಯಲ್ಲಿ ಮಂಗಲಾ ಅಂಗಡಿ ಮತ್ತೊಂದು ಕಡೆ ಜಿಲ್ಲೆಯಲ್ಲಿ ವೈಯಕ್ತಿಕ ವರ್ಚಸ್ಸು ಹೊಂದಿರೋ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು...

ಮುಂದೆ ಓದಿ