Tuesday, 13th May 2025

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಯುಟ್ಯೂಬರ್‌ ಮನೀಶ್‌ ಬಂಧನ

ಚೆನ್ನೈ: ತಮಿಳುನಾಡಿನಲ್ಲಿ ವಲಸಿಗ ಕಾರ್ಮಿಕರ ಮೇಲಿನ ದಾಳಿ ಕುರಿತು ನಕಲಿ ವೀಡಿಯೋಗಳನ್ನು ಪೋಸ್ಟ್‌ ಮಾಡಿದ ಆರೋಪ ಎದುರಿಸಿ ಬಂಧನ ಕ್ಕೊಳಗಾಗಿರುವ ಬಿಹಾರ ಮೂಲದ ಯುಟ್ಯೂಬರ್‌ ಮನೀಶ್‌ ಕಶ್ಯಪ್‌ನನ್ನು ತಮಿಳುನಾಡಿನಲ್ಲಿ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ವಶಪಡಿಸಿಕೊಳ್ಳಲಾಗಿದೆ. ಮಧುರೈ ಜಿಲ್ಲಾ ನ್ಯಾಯಾಲಯಕ್ಕೆ ಕಶ್ಯಪ್‌ನನ್ನು ಹಾಜರುಪಡಿಸಲಾಗಿದ್ದು ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತನನ್ನು ನಂತರ ಮದುರೈ ಕೇಂದ್ರ ಕಾರಾಗೃಹದಲ್ಲಿರಿಸಲಾಗಿದೆ. ಆತನ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಎ.19 ರ ತನಕ ವಿಸ್ತರಿಸಿದೆ. ಮದುರೈ ಕ್ರೈಂ ಬ್ರ್ಯಾಂಚ್‌ ಪೊಲೀಸರ ಕಶ್ಯಪ್‌ […]

ಮುಂದೆ ಓದಿ

ವಲಸೆ ಕಾರ್ಮಿಕರ ಮೇಲೆ ಹಲ್ಲೆ: ಸುಳ್ಳು ಮಾಹಿತಿ ಹರಡುತ್ತಿದ್ದ ಯುಟ್ಯೂಬರ್ ಬಂಧನ

ಪಾಟ್ನಾ: ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗುತ್ತಿದೆ ಎಂದು ಬಿಂಬಿಸುವ ಸುಳ್ಳು ಮಾಹಿತಿಯನ್ನು ನಕಲಿ ವಿಡಿಯೋಗಳ ಮೂಲಕ ಹರಡಿ ಭಯದ ವಾತಾವರಣ ಸೃಷ್ಟಿಸಿದ್ದ...

ಮುಂದೆ ಓದಿ