Wednesday, 14th May 2025

ವಾಜೆಗೆ ಏ.23 ರವರೆಗೆ ನ್ಯಾಯಾಂಗ ಬಂಧನ

ಮುಂಬೈ: ಉದ್ಯಮಿ ಅಂಬಾನಿ ಮನೆಯ ಸಮೀಪ ಸ್ಫೋಟಕ ತುಂಬಿದ್ದ ವಾಹನ ನಿಲ್ಲಿಸಿದ್ದ ಪ್ರಕರಣ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ರನ್ನು ಏ.23 ರವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಎನ್‌ಐಎ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಮಾ.13ರಂದು ವಾಜೆಯನ್ನು ಬಂಧಿಸಲಾಗಿತ್ತು. ಎನ್‌ಐಎ ವಿಚಾರಣೆ ಮುಗಿದ ಬಳಿಕ ವಾಜೆ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶರಾದ ಪಿ.ಆರ್. ಸಿತ್ರೆ ಅವರು ವಾಜೆ ಅವರನ್ನು ಏ. 23ರ ತನಕ ನ್ಯಾಯಾಂಗ […]

ಮುಂದೆ ಓದಿ

ಉದ್ಯಮಿ ಹಿರೇನ್ ಅನುಮಾನಸ್ಪದ ಸಾವು: ಇಬ್ಬರ ಬಂಧನ

ಮುಂಬೈ: ಉದ್ಯಮಿ ಮನ್ಸುಖ್ ಹಿರೇನ್ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾ ದನಾ ನಿಗ್ರಹ ದಳ (ಎಟಿಎಸ್‌) ಇಬ್ಬರನ್ನು ಬಂಧಿಸಿದೆ. ಶನಿವಾರ ತಡ ರಾತ್ರಿ ಪೊಲೀಸ್‌ ಕಾನ್‌ಸ್ಟೆಬಲ್‌...

ಮುಂದೆ ಓದಿ