Monday, 12th May 2025

Manu Baligar: ರಾಜ್‌ಕುಮಾರ್ ಕುಟುಂಬದಂತೆ ರಾಜ್ಯ ಸಾರಿಗೆ ನೌಕರರು ಕೂಡ ಕನ್ನಡದ ರಾಯಭಾರಿಗಳು : ಮನು ಬಳಿಗಾರ್

ಚಿಕ್ಕಬಳ್ಳಾಪುರ : ರಾಜ್‌ಕುಮಾರ್ ಮತ್ತು ಅವರ ಕುಟುಂಬ ನಾಡು ನುಡಿಕಟ್ಟುವಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಮೂಲಕ ಕನ್ನಡದ ನಿಜದ ರಾಯಭಾರಿಗಳಾಗಿದ್ದಾರೆ.ಇವರಂತೆ ರಾಜ್ಯ ಸಾರಿಗೆ ನೌಕರರು ಕೂಡ ಕನ್ನಡ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಕಸಾಪ ಮಾಜಿ ಅಧ್ಯಕ್ಷ ಮನು ಬಳಿಗಾರ್(Manu Baligar) ಹೇಳಿದರು ನಗರದ ಕ.ರಾ.ರ.ಸಾ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಘಟಕ ಕಚೇರಿಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಡಾ.ರಾಜ್‌ಕುಮಾರ್ ಸಂಸ್ಮರಣೆ ಸಮಾರಂಭ ಹಾಗೂ ೬೯ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ತಾಯಿ ಭುವನೇಶ್ವರಿಯನ್ನು ಸ್ತುತಿಸುವ ನಾಡ […]

ಮುಂದೆ ಓದಿ

ಫೆ.26-28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಮುಂದಿನ ವರ್ಷ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್...

ಮುಂದೆ ಓದಿ