ಸಮುದಾಯದ ಸಾಂಪ್ರದಾಯಿಕ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಆಧುನಿಕ ಸವಾಲುಗಳೊಂದಿಗೆ ಕೃಷಿಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಕೃಷಿ ನಮ್ಮ ಅಡಿಪಾಯ, ಆದರೆ ಜಾಗತೀಕರಣವು ಹಲವಾರು ಸವಾಲುಗಳು ಮತ್ತು ಅವಕಾಶಗಳನ್ನು ಒಡ್ಡಿದೆ. ಮುಂದಿನ ಪೀಳಿಗೆಯನ್ನು ಬೆಂಬಲಿಸಲು ನಾವು ಸಂಪ್ರದಾಯದೊಂದಿಗೆ ಹೊಸತನವನ್ನು ಸಂಯೋಜಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. (First Circle Udyami Vokkaliga Expo) ಈ ಕುರಿತ ವಿವರ ಇಲ್ಲಿದೆ.
ಚಿಂತಾಮಣಿ: ಧರ್ಮದ ಹೆಸರಿನಲ್ಲಿ ಜನರನ್ನು ವಿಂಗಡನೆ ಮಾಡಿ ರಾಜಕೀಯ ಮಾಡಲು ಮಾಜಿ ಸಂಸದ ಮುನಿಸ್ವಾಮಿ ಹೊರಟಿದ್ದಾರೆ. ಚಿಂತಾಮಣಿ ತಾಲೂಕಿನ ಜನ ಬುದ್ದಿವಂತರಿದ್ದು ಇವರ ಆಟ ನಡೆಯುವುದಿಲ್ಲ ಎಂದು...
Seat blocking: ಕೆಲವೆಡೆ ಒಂದೇ ಐಪಿ ವಿಳಾಸದಲ್ಲಿ 10ಕ್ಕೂ ಹೆಚ್ಚು ಸೀಟುಗಳನ್ನು ಬ್ಲಾಕ್ ಮಾಡಲಾಗಿದೆ. ಅಂತಹ ಐಪಿ ಅಡ್ರೆಸ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು...