Sunday, 11th May 2025

MLA Jyoti Ganesh: ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಶಾಸಕ ಜ್ಯೋತಿ ಗಣೇಶ್

ತುಮಕೂರು: ಮುಡಾ ಹಗರಣ(MUDA scam) ಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌(Prosecution) ಗೆ ಅನುಮತಿ ನೀಡಿರುವುದನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ (MLA G B Jyotiganesh) ಒತ್ತಾಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಉಚ್ಛ ನ್ಯಾಯಾಲಯ(Karnataka HighCourt) ದಿಂದ ರಾಜ್ಯಪಾಲರ ಪ್ರಾಸಿಕ್ಯೂಷನ್(Governor Prosecution) ಸಿಂಧುಗೊಳಿಸಿದ ತೀರ್ಪು ಹೊರ ಬಂದ […]

ಮುಂದೆ ಓದಿ

Dr G Parameshwar: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸೆ.14ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಸಚಿವರು ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಎಸ್.ಮಾಲ್ ಬಳಿ ಸೇತುವೆ...

ಮುಂದೆ ಓದಿ

MLA G B JyotiGanesh: ಗಣೇಶ ಪ್ರತಿಷ್ಠಾಪನೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ತುಮಕೂರು: ನಗರದ ದಿಬ್ಬೂರು ಬಡಾವಣೆಯ ನಾಗರೀಕರು ಗಣೇಶ ಹಬ್ಬದ ಪ್ರಯುಕ್ತ ಬಡಾವಣೆಯಲ್ಲಿ ಗಣೇಶ ನನ್ನು ಪ್ರತಿಷ್ಠಾಪನೆಯನ್ನು ಮಾಡಲಾಗಿದ್ದು, ಪ್ರತಿ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ....

ಮುಂದೆ ಓದಿ