Wednesday, 14th May 2025

ಮಂಗನ ಕಾಯಿಲೆ ಆತಂಕ: ಮಹಿಳೆ ಸಾವು

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಜನರಲ್ಲಿ ಮಂಗಳ ಕಾಯಿಲೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಲಸಿಕೆ ಇಲ್ಲದಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಮುಂಜಾಗ್ರತೆ ಮೂಡಿಸುತ್ತಿದ್ದಾರೆ. ಆದರೆ ಮಂಗನ ಕಾಯಿಲೆಯಿಂದ ಭಯಭೀತರಾಗಿರುವ ಜನರು ನಿಮ್ಮ ಮುಂಜಾಗ್ರತೆ ಬೇಡ, ಲಸಿಕೆ ಕೊಡಿ ಎನ್ನುತ್ತಿದ್ದಾರೆ. […]

ಮುಂದೆ ಓದಿ