Wednesday, 14th May 2025

ನಟ ಮುಖ್ಯಮಂತ್ರಿ ಚಂದ್ರುಗೆ ಆಪ್‌ ಪಕ್ಷದಲ್ಲಿ ಮಹತ್ವದ ಹುದ್ದೆ

ಬೆಂಗಳೂರು: ನಟ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದಾರೆ. ಎಎಪಿ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ನಿರ್ದೇಶನದಂತೆ ಮುಖ್ಯ ಮಂತ್ರಿ ಚಂದ್ರು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆದೇಶ ಹೊರಡಿಸಿ ದ್ದಾರೆ. ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರುರವರು ಮಹತ್ವದ ಪಾತ್ರ ವಹಿಸುವ ದೃಢ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಚಂದ್ರು ಮಾತನಾಡಿ, ದೆಹಲಿ ಹಾಗೂ ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ […]

ಮುಂದೆ ಓದಿ

ತನಿಖೆಯ ಹಾದಿಯಲ್ಲಿ ಕಾಡುವ ರೋಚಕತೆ

ವಿಶೇಷ ವರದಿ: ಪ್ರಶಾಂತ್.ಟಿ.ಆರ್ ಬೆಂಗಳೂರು: ನಟ ಆದಿತ್ಯ ತೆರೆಯಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ‘ಮುಂದುವರೆದ ಅಧ್ಯಾಯ’ ಚಿತ್ರದ ಮೂಲಕ ಯಶಸ್ವಿ ಸೆಕೆಂಡ್ ಇನ್ನಿಂಗ್ಸ್‌ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ...

ಮುಂದೆ ಓದಿ