ಮಂಡ್ಯ: ಮಂಡ್ಯದಲ್ಲಿ (Mandya News) ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024ದ (Mandya kannada sahitya sammelana) ವೇದಿಕೆ ನಿರ್ಮಾಣ ಮತ್ತಿತರ ಕಾರ್ಯಕ್ರಮಗಳಿಗೆ ಭೂಮಿ ಪೂಜೆಯನ್ನು (Bhumi puja) ಶುಕ್ರವಾರ ನೆರವೇರಿಸಲಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N Chaluvaraya Swamy) ಭೂಮಿ ಪೂಜೆ ನೆರವೇರಿಸಿದರು. ಮಂಡ್ಯದ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20,21 ಹಾಗೂ 22 ರಂದು 3 […]
ಕುಮಾರಸ್ವಾಮಿ ಏನು (N Chaluvarayaswamy) ಜ್ಯೋತಿಷ್ಯ ಹೇಳ್ತಾರಾ? ಜ್ಯೋತಿಷ್ಯ ಹೇಳೋದಾದ್ರೆ ಕೇಳಿ ನಮ್ಮ ಜ್ಯೋತಿಷ್ಯನೂ ಕೇಳ್ತಿವಿ. ಅವರು ಯಾವತ್ತಾದ್ರು ಪೂರ್ಣ ಪ್ರಮಾಣದ ಸರ್ಕಾರ ಮಾಡಿದ್ರಾ? ಅನುಭವ...
N Chaluvarayaswamy: ಹಿಂದೂ ಧಾರ್ಮಿಕ ಆಚರಣೆ, ಹಿಂದೂ ಸಂಪ್ರದಾಯಗಳು ಗಂಗಾರತಿ, ಕಾವೇರಿ ಆರತಿ ಇವೆಲ್ಲವೂ ಬಿಜೆಪಿಗರ ಗುತ್ತಿಗೆ ಅಲ್ಲ. ಅನಾದಿ ಕಾಲದಿಂದಲೂ ನಮ್ಮ ಪೂರ್ವಜರು ಆಚರಣೆ ಮಾಡಿಕೊಂಡು...