Monday, 12th May 2025

ಕರ್ನಾಟಕದ ಇಬ್ಬರು ಸೇರಿದಂತೆ 29 ಮಹಿಳಾ ಸಾಧಕಿಯರಿಗೆ ನಾರಿಶಕ್ತಿ ಪುರಸ್ಕಾರ ಪ್ರದಾನ

ನವದೆಹಲಿ: ಕರ್ನಾಟಕದ ಇಬ್ಬರು ಸಾಧಕಿಯರು ಸೇರಿದಂತೆ 29 ಮಹಿಳಾ ಸಾಧಕಿಯರಿಗೆ (2020 ಮತ್ತು 2021ನೇ ಸಾಲಿನ) ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ನಾರಿಶಕ್ತಿ ಪುರಸ್ಕಾರ ಪ್ರದಾನ ಮಾಡಿದರು. ಸಾಫ್ಟ್‌ವೇರ್ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಕರ್ನಾಟಕದ ಇಂಟೆಲ್ ಇಂಡಿಯಾ ಕಂಪನಿಯ ಕಂಟ್ರಿಹೆಡ್ ಆಗಿರುವ ನಿವೃತ್ತಿ ರಾಯ್ ಮತ್ತು ಮಹಿಳೆಯರ ಸಬಲೀಕರಣ ಮತ್ತು ದೇವದಾಸಿ ಪದ್ಧತಿಯ ನಿರ್ಮೂಲನೆಗೆ ಶ್ರಮಿಸುತ್ತಿರುವ ಬೆಳಗಾವಿ ಮೂಲದ ಶೋಭಾ ಗಸ್ತಿ ಅವರು ನಾರಿಶಕ್ತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಗಸ್ತಿ ಅವರು […]

ಮುಂದೆ ಓದಿ

2020, 2021ನೇ ಸಾಲಿನ ‘ನಾರಿ ಶಕ್ತಿ ಪುರಸ್ಕಾರ’ ಪ್ರದಾನ ಇಂದು

ನವದೆಹಲಿ: ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭ ಆಯೋಜಿಸಲಾಗಿದ್ದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಾಧಕ ಮಹಿಳೆಯರಿಗೆ 2020...

ಮುಂದೆ ಓದಿ