Saturday, 10th May 2025

ಶೋಭಾಯಾತ್ರೆಯಲ್ಲಿ ಗೋಡ್ಸೆಯ ಫೋಟೋ ಪ್ರದರ್ಶನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ನಾಥುರಾಮ್ ಗೋಡ್ಸೆಯ ಫೋಟೋ ಪ್ರದರ್ಶನ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಅದಂತೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ದೂರು ನೀಡಿದ್ದು, ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಂತಿ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ತರಲು ಫೋಟೋ ಪ್ರದರ್ಶನ ಮಾಡಲಾಗಿದ್ದು, ಗೋಡ್ಸೆ ಚಿತ್ರ‌ ಪ್ರದರ್ಶಿಸಿದವರ ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಒತ್ತಾಯಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ವಿಶ್ವ ಹಿಂದೂ […]

ಮುಂದೆ ಓದಿ

ಟ್ರೆಂಡ್ ಆದ ʼನಾಥೂರಾಂ ಗೋಡ್ಸೆ ಝಿಂದಾಬಾದ್‌ʼ ಹ್ಯಾಶ್‌ ಟ್ಯಾಗ್‌

ನವದೆಹಲಿ: ದೇಶದ ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಮಾರ್ಗದ ಮೂಲಕ ಹೋರಾಡಿದ ಸಾಕಾರ ಮೂರ್ತಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮದಿನವನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದೆ. ಆದರೆ, ಸಾಮಾಜಿಕ ತಾಣದಲ್ಲಿ ʼನಾಥೂರಾಂ ಗೋಡ್ಸೆ...

ಮುಂದೆ ಓದಿ

ಗೋಡ್ಸೆ ಆರಾಧನೆ ತರವಲ್ಲ

ಗುಜರಾತ್‌ನಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆಗೆ ಹಿಂದೂ ಸೇನಾ ಯುವಕರು ನಿರ್ಧಾರ ಮಾಡಿರು ವುದು ಬೇಸರದ ಸಂಗತಿ. ಮಹಾತ್ಮ ಗಾಂಧಿಯವರ ಹಂತಕ ಗೋಡ್ಸೆಯನ್ನು ಆರಾಧನೆ ಮಾಡುವುದೆಂದರೆ ಅದು...

ಮುಂದೆ ಓದಿ