Sunday, 11th May 2025

ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಲು ಒತ್ತಾಯ

ತುಮಕೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (ಎಸ್.ಇ.ಪಿ) ಜಾರಿ ಗೊಳಿಸಬೇಕು ಎಂದು ಎಐಎಸ್‌ಎಫ್ ರಾಜ್ಯಾಧ್ಯಕ್ಷೆ ವೀಣಾನಾಯಕ್ ಒತ್ತಾಯಿಸಿದರು. ನಗರದ ರೇವಣ್ಣ ಭವನದಲ್ಲಿ ಎಐಎಸ್‌ಎಫ್ ಸಂಘಟನೆಯ ವಿದ್ಯಾರ್ಥಿಗಳ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ,  ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿರುವ ಸರಕಾರ ಎಸ್.ಇ.ಪಿಯ ಅಧ್ಯಕ್ಷರನ್ನಾಗಿ ರಾಜ್ಯದವರನ್ನು ನೇಮಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಅಮ್ಜದ್ ಮಾತನಾಡಿ ನಮ್ಮನ್ನು ಆಳುವ ಸರ್ಕಾರಗಳು ಸಾರ್ವತ್ರಿಕ ಶಿಕ್ಷಣ ಕ್ಷೇತ್ರಕ್ಕೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಬಂಡವಾಳಶಾಹಿ ಶಾಸಗಿ […]

ಮುಂದೆ ಓದಿ

‘ರಾಷ್ಟ್ರೀಯ ಶಿಕ್ಷಣ ನೀತಿ’ ಅನುಷ್ಠಾನ ಕುರಿತು ವಿಡಿಯೋ ಪ್ರಾತ್ಯಕ್ಷಿಕೆ

ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆದ ‘ಈಶಾನ್ಯ ರಾಜ್ಯಗಳ ಶೈಕ್ಷಣಿಕ ಸಮಾವೇಶದಲ್ಲಿ ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪಿ.ಅವರು ಪಾಲ್ಗೊಂಡು, ಕರ್ನಾಟಕವು ದೇಶದಲ್ಲೇ ಮೊದಲ...

ಮುಂದೆ ಓದಿ

ಬೋಧಕರ ಹುದ್ದೆ: ತ್ವರಿತವಾಗಿ ಭರ್ತಿಯಾಗಲಿ

ರಾಜ್ಯದ ಎಲ್ಲ ಕಾಲೇಜು, ವಿಶ್ವ ವಿದ್ಯಾಲಯಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾದರೂ, ವಾಸ್ತವವಾಗಿ ಅನುಷ್ಠಾನ ಮಾಡಬೇಕಾದ ಬೋಧಕರೇ ಅಗತ್ಯ ಸಂಖ್ಯೆಯಲ್ಲಿ ಇಲ್ಲ ಎಂಬುದು...

ಮುಂದೆ ಓದಿ

ಮೆಕಾಲೆ ಶಿಕ್ಷಣಕ್ಕೆ ಎಳ್ಳು ನೀರು ಬಿಟ್ಟ ಎನ್‌ಇಪಿ

ವೀಕೆಂಡ್‌ ವಿಥ್‌ ಮೋಹನ್‌ ಮೋಹನ್‌ ವಿಶ್ವ camohanbn@gmail.com ಯೂರೋಪಿನ ಜನರು ಕಾಡಿನಲ್ಲಿ ಬೇಟೆಯಾಡಿ, ಮೈ ಮೇಲೆ ಸರಿಯಾಗಿ ಬಟ್ಟೆ ಹಾಕಿಕೊಳ್ಳಲು ಬರುತ್ತಿಲ್ಲದ ಕಾಲಘಟ್ಟದಲ್ಲಿ ಸರಸ್ವತಿ ನದಿ ತಟದ...

ಮುಂದೆ ಓದಿ

ಹೊಸ ಶಿಕ್ಷಣ ನೀತಿ ಚರ್ಚೆಯಲ್ಲಿ ಭಾಗವಹಿಸಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನ ಕೂಡಲೇ ಹಿಂಪಡೆಯುವಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಈ...

ಮುಂದೆ ಓದಿ