Maoists encounter : ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಭಾಗದ ದಕ್ಷಿಣ ಅಬುಜ್ಮದ್ನ ದಟ್ಟ ಅರಣ್ಯದಲ್ಲಿ ಮಾವೋವಾದಿಗಳು ಅವಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ ಸಂಜೆ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ನಕ್ಸಲರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಅದಕ್ಕೆ ಪೊಲೀಸರು ಪ್ರತಿದಾಳಿ ನಡೆಸಿ ನಾಲ್ವರು ನಕ್ಸಲರನ್ನು ಮಟ್ಟಹಾಕಿದ್ದಾರೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ತಿಳಿಸಿದ್ದಾರೆ.
Naxal Encounter: ಚಲ್ಬಾಕ್ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು,...
ಬೆಂಗಳೂರು: ನಕ್ಸಲ್ ವಿಕ್ರಂ ಗೌಡ (Naxal Vikram Gowda) ಅವರದ್ದು ನಕಲಿ ಎನ್ಕೌಂಟರ್ (Fake encounter) ಅಲ್ಲ. ವಿಕ್ರಂಗೌಡ ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾ...
Vikram Gowda: ಸೋಮವಾರ ನಕ್ಸಲರು ಮತ್ತು ನಕ್ಸಲ್ ನಿಗ್ರಹ ಪಡೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಹತ್ಯೆಯಾಗಿದ್ದ. ಹೆಬ್ರಿ ತಾಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ...
ಕೇಂದ್ರ ಪ್ರವಾಸೋದ್ಯಮ ಇಲಾಖೆ ನಡೆಸುವ 'ಶ್ರೇಷ್ಠ ಪ್ರವಾಸಿ ಗ್ರಾಮ' (Best Tourism Village) ಸ್ಪರ್ಧೆಯ 2024ನೇ ಆವೃತ್ತಿಯಲ್ಲಿ 'ಸಾಹಸ ಪ್ರವಾಸೋದ್ಯಮ' (Best Adventure Tourism) ವಿಭಾಗದಲ್ಲಿ ಕುತ್ಲೂರು...