Sunday, 11th May 2025

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಸರ್ಕಾರ ರಚನೆಯಾಗಲಿ: ರಾಮದಾಸ್‌ ಅಠವಳೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾಗಬೇಕು ಎಂದು ಭಾವಿಸುತ್ತೇನೆ. ಎನ್‌ಸಿಪಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಿಂದ ತಮ್ಮ ಬೆಂಬಲ ಹಿಂಪಡೆದು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಬೇಕು ಎಂದು ಶರದ್ ಪವಾರ್‌ಗೆ ರಾಮದಾಸ್‌ ಅಠವಳೆ ಒತ್ತಾಯಿಸಿದ್ದಾರೆ. ಬ್ಯಾಂಕಿಂಗ್ ತಿದ್ದುಪಡಿ ಕಾಯ್ದೆಯ ತಿದ್ದುಪಡಿಗಳ ಬಗ್ಗೆ ಹಿರಿಯ ಮರಾಠರ ಮೀಸಲಾತಿ ಕುರಿತು ಶರದ್ ಪವಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಶನಿವಾರ ಒಂದು ಗಂಟೆ ಸಭೆ ನಡೆದಿದೆ. ಬೆನ್ನಲ್ಲೇ ಬಿಜೆಪಿ ಹಾಗೂ ಎನ್‌ಸಿಪಿ ಜೊತೆಯಾಗುತ್ತದೆಯೇ […]

ಮುಂದೆ ಓದಿ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಗ್ಯ ಸ್ಥಿರ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್...

ಮುಂದೆ ಓದಿ

ತನ್ನದೇ ಕಾರ್ ನಲ್ಲಿ ಸಜೀವ ದಹನವಾದ ಎನ್ ಸಿ ಪಿ ಮುಖಂಡ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಎನ್ ಸಿ ಪಿ ಮುಖಂಡ ಸಂಜಯ್ ಶಿಂಧೆ ತಮ್ಮದೇ ಕಾರ್ ನಲ್ಲಿ ಸಜೀವ ದಹನವಾಗಿ ರುವ ಘಟನೆ ನಡೆದಿದೆ. ಮುಂಬೈ ಆಗ್ರಾ...

ಮುಂದೆ ಓದಿ